ನಿವೃತ್ತ ರಾಜ್ಯಪಾಲ ಪಂಜಾಬ್ ವಿಧಾನಸಭೆಯ ಸಭಾಪತಿ ಸರ್ದಾರ್ ಕುಲ್ತಾರಸಿಂಗ್ ಸಂಧ್ವಾನ್,ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸರ್ದಾರ್ ಚಿರಜೀವಿಸಿಂಗ್, ಬೀದರ್ನ ಸಿದ್ಧಾರೂಢ ಮಠದ ಶಿವಕುಮಾರ ಸ್ವಾಮೀಜಿ,ರಾಜ್ಯಸಭಾ ಸದಸ್ಯ ಎಸ್. ವಿಕ್ರಮಜೀತಸಿಂಗ್ ಸಾಯನಿ, ನಿಜಾಮಾಬಾದ್ ಶಾಸಕ ಬಿಗ್ಲಾ ಗಣೇಶ ಗುಪ್ತಾ, ದೆಹಲಿಯ ಮಾಜಿ ಶಾಸಕ ಸರ್ದಾರ್ ಜಿತೇಂದ್ರಸಿಂಗ್ ಶಂಟಿ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಕಲಬುರಗಿಯ ರೆ. ಡಾ. ರಾಬರ್ಟ್ ಮೈಕಲ್ ಮಿರಾಂಡಾ, ಭಾರತೀಯ ಪ್ಯಾರಾಒಲಿಂಪಿಕ್ ಸಮಿತಿ ಅಧ್ಯಕ್ಷೆ ದೀಪಾ ಮಲಿಕ್, ಬೆಂಗಳೂರಿನ ಡಾ. ಸಮರ್ಧ ರಾಘವ್ ನಾಗಭೂಷಣ, ಬೀದರ್ನ ಹುಮ್ಯಾನಿಟಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಮಾಜೀದ್ ಬಿಲಾಲ್ ಸರ್ದಾರ್ ಜೋಗಾಸಿಂಗ್ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು.