ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಗುಬ್ಬಲಗುಡ್ಡದ ಮಲ್ಲಿಕಾರ್ಜುನ ಸ್ವಾಮೀಜಿ, ಕವಲಗುಡ್ಡದ ಅಮರೇಶ್ವರ ಮಹಾರಾಜ, ಚಿಕ್ಕಲದಿನ್ನಿಯ ಅದೃಶ್ಯ ಶಿವಾಚಾರ್ಯ ಸ್ವಾಮೀಜಿ, ಬೆಳಗಾವಿ ಬಸವ ಮಂಟಪದ ಪ್ರಭುಲಿಂಗ ಸ್ವಾಮೀಜಿ, ಶಿವಾಪುರದ ಕಾಡಸಿದ್ದೇಶ್ವರ ಸ್ವಾಮೀಜಿ, ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇತರರು ಉಪಸ್ಥಿತರಿದ್ದರು.