ಈ ಸಂಬಂಧ ಸೆ. 20ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸುವಂತೆ ಸೂಚಿಸಿ ರುವ ಇದಕ್ಕಾಗಿ ₹ 69 ಲಕ್ಷ ಅನುದಾನ ಬಿಡುಗಡೆ ಮಾಡಿದೆ.
ಬೇಡಿಕೆ ಈಡೇರಿಸಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುವುದಾಗಿ ಸವಿತಾ ಕ್ಷೇಮಾಭಿವೃದ್ಧಿ ಮತ್ತು ಜಾಗೃತಿ ವೇದಿಕೆ ಉಪಾಧ್ಯಕ್ಷ ಮಾವಳ್ಳಿ ಕೃಷ್ಣ ತಿಳಿಸಿದ್ದಾರೆ.