ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಶುಕ್ರವಾರ ಬೆಳಿಗ್ಗೆ ಪ್ರಕಟಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ‘ಶಾಸನಸಭೆಯು ರೂಪಿಸಿರುವ ನೂತನ ಕಾಯ್ದೆಗೆ ರಾಷ್ಟ್ರಪತಿಯವರು ಅಂಕಿತ ದೊರೆತಿದ್ದು, ಅದರ ಸಿಂಧುತ್ವಕ್ಕೆ ಪೂರಕ’ ಎಂದು ಅಭಿಪ್ರಾಯಪಟ್ಟರು.