ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎರಡು ತಿಂಗಳಲ್ಲಿ ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ

Published : 5 ಮೇ 2025, 7:06 IST
Last Updated : 5 ಮೇ 2025, 7:06 IST
ಫಾಲೋ ಮಾಡಿ
Comments
ಸಮೀಕ್ಷೆಗೆ ಮೊಬೈಲ್‌ ಆ್ಯಪ್‌ ಬಳಕೆ
ಮೊಬೈಲ್‌ ಆ್ಯಪ್‌ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30ರಿಂದ ಸಂಜೆ 6:30ರವರೆಗೆ ಮೊಬೈಲ್‌ ಆ್ಯಪ್‌ ಬಳಸಬಹುದು. ಸ್ವಯಂ ಘೋಷಣೆಗೆ ಆಧಾರ್‌ ನಂಬರ್ ಮತ್ತು ಜಾತಿ ಪ್ರಮಾಣಪತ್ರದ ಆರ್‌.ಡಿ. ಸಂಖ್ಯೆ ಕಡ್ಡಾಯವಾಗಿದೆ. ವಲಸೆ ಹೋಗಿರುವ ಸುಮುದಾಯಗಳು ಆನ್‌ಲೈನ್‌ ಸೌಲಭ್ಯ ಬಳಸಿಕೊಳ್ಳಬೇಕು. ಸಮೀಕ್ಷೆ ಕುರಿತು ವಿವಿಧ ಸಂಘಟನೆಗಳು ನೆರವಾಗಬೇಕು. ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಎಲ್ಲರೂ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT