ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿದ್ದ 8ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಮಾಜಿ ಸಚಿವ ಎಚ್.ಆಂಜನೇಯ ಸಚಿವ ಸತೀಶ್ ಜಾರಕಿಹೊಳಿ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಬಸನಗೌಡ ದದ್ದಲ್ ಇದ್ದಾರೆ –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್.ವೈ ಹನುಮಂತಪ್ಪ ಅವರಿಗೆ ‘ವಾಲ್ಮೀಕಿ ರತ್ನ ಪ್ರಶಸ್ತಿ’ ಹಾಗೂ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ‘ಮದಕರಿ ನಾಯಕ ಪ್ರಶಸ್ತಿ’ ನೀಡಿ ಸನ್ಮಾನಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಚಿವ ಸತೀಶ್ ಜಾರಕಿಹೊಳಿ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಬಸನಗೌಡ ದದ್ದಲ್ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಚಿವ ಎಚ್.ಸಿ ಮಹದೇವಪ್ಪ ಇತರರು ಇದ್ದಾರೆ –ಚಿತ್ರ/ಸತೀಶ್ ಬಡಿಗೇರ