ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಹುಬ್ಬಳ್ಳಿ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲಿಬ್ ಮಜೀದ್ ಮತ್ತು ಬಾಸಿತ್ ಸೋಫಿ ಅವರಿಗೆ ಜಾಮೀನು ನೀಡಬೇಕೆಂದು ಬೆಂಗಳೂರಿನ ವಕೀಲ ಬಿ.ಟಿ. ವೆಂಕಟೇಶ ನೇತೃತ್ವದ ವಕೀಲರ ತಂಡ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.