ವಕೀಲ ಪ್ರೊ.ಹರಿರಾಮ್, ‘ನ್ಯಾಯಾಲಯಗಳ ತೀರ್ಪು ಲೋಪದಿಂದ ಕೂಡಿದ್ದರೆ, ಅದರ ಪುನರ್ಪರಿಶೀಲನೆ ಕುರಿತು ಸರ್ಕಾರಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಪಿಟಿಸಿಎಲ್ ಕಾಯ್ದೆ ಕುರಿತ ತೀರ್ಪನ್ನು ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸಲು ಸರ್ಕಾರಗಳು ಮುಂದೆ ಬರುವುದಿಲ್ಲ. ಸಲ್ಲಿಸಿದರೂ ಸೂಕ್ತ ನ್ಯಾಯ ದೊರಕುವ ಸಾಧ್ಯತೆ ಕಡಿಮೆ. ಹಾಗಾಗಿ, ತಿದ್ದುಪಡಿಯ ಅಗತ್ಯವಿದೆ. ಜನಪ್ರತಿನಿಧಿಗಳು ಶಾಸನ ಸಭೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ತಿದ್ದುಪಡಿ ತರುವುದು ಅನಿವಾರ್ಯ’ ಎಂದರು.