‘ತಪ್ಪು ಮಾಡದ ನನ್ನ ಮೇಲೆ ವಿನಾಕರಣ ತಪ್ಪು ಆರೋಪ ಹೊರಿಸುವ ಪ್ರಯತ್ನ ನಡೆಯುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದ ಕಾರಣದಿಂದಲೇ ದೇವರ ಅನುಗ್ರಹದಿಂದ ಈ ಸ್ಥಾನ ಸಿಕ್ಕಿದೆ. ಯಾವುದೇ ಮುಖ್ಯಮಂತ್ರಿ ಸಾಮಾನ್ಯ ಜನರೊಂದಿಗೆ ಬೆರೆಯುವುದಿಲ್ಲ. ಆದರೆ, ನಾನು ಯಾವುದೇ ಜಾತಿ ಭೇದವಿಲ್ಲದೇ ಎಲ್ಲಾ ವರ್ಗದ ಜನರೊಂದಿಗೆ ಬೆರೆಯುತ್ತೇನೆ’ ಎಂದರು.