‘ಅಗತ್ಯವಿರುವ ತಂತ್ರಜ್ಞಾನ ಆಧರಿಸಿ ಎಲ್ಲ 31 ಜಿಲ್ಲೆಗಳ ಬೆಳೆಗಳಿಗೆ ಈ ಫುಡ್ ಪಾರ್ಕ್ಗಳನ್ನು ವಿಂಗಡಿಸಬೇಕು. ತ್ವರಿತವಾಗಿ ಹಾಳಾಗುವ ಕೃಷಿ, ತೋಟಗಾರಿಕೆ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧನೆ ಚಟುವಟಿಕೆಗಳಲ್ಲಿ ರೈತರನ್ನು ತೊಡಗಿಸಬೇಕು. ರಫ್ತು ಉತ್ತೇಜಿಸಿ, ಉದ್ಯೋಗ ಸೃಜನೆ, ರೈತರ ಆದಾಯ ಹೆಚ್ಚಳಕ್ಕೆ ರೂಪುರೇಷೆ ಸಿದ್ಧಪಡಿಸಿಕೊಂಡು ಅನುಷ್ಠಾನಗೊಳಿಸಬೇಕು’ ಎಂದೂ ಸಲಹೆ ನೀಡಿದರು.