ಸೋಮವಾರ, 15 ಡಿಸೆಂಬರ್ 2025
×
ADVERTISEMENT
ADVERTISEMENT

PHOTOS | ಶಾಮನೂರು ಧಣಿ: ದಾನದಲ್ಲೂ ಮುಕುಟಮಣಿ; ಬೇಧವೆಣಿಸದ ನೆರವಿನ ‘ಹಸ್ತ’

‘ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಕರೆಸಿಕೊಳ್ಳುತ್ತಿದ್ದ ಶಾಮನೂರು ಎಂಬ ಅಮೃತ ಪುರುಷ
Published : 15 ಡಿಸೆಂಬರ್ 2025, 8:34 IST
Last Updated : 15 ಡಿಸೆಂಬರ್ 2025, 8:34 IST
ಫಾಲೋ ಮಾಡಿ
Comments
ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ

ADVERTISEMENT
ದಾವಣಗೆರೆಯ ರೇಣುಕಾ ಮಂದಿರದಲ್ಲಿ ಜುಲೈನಲ್ಲಿ ಆಯೋಜಿಸಿದ್ದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನವನ್ನು ಉದ್ದೇಶಿಸಿ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದರು. ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಕೇದಾರ ಪೀಠದ ಭೀಮಾಶಂಕರ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಪಾಲ್ಗೊಂಡಿದ್ದರು

ದಾವಣಗೆರೆಯ ರೇಣುಕಾ ಮಂದಿರದಲ್ಲಿ ಜುಲೈನಲ್ಲಿ ಆಯೋಜಿಸಿದ್ದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನವನ್ನು ಉದ್ದೇಶಿಸಿ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದರು. ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಕೇದಾರ ಪೀಠದ ಭೀಮಾಶಂಕರ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಮಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಪಾಲ್ಗೊಂಡಿದ್ದರು

–ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ

ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಅವರೊಂದಿಗೆ ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಅವರೊಂದಿಗೆ ಶಾಮನೂರು ಶಿವಶಂಕರಪ್ಪ

ದಾವಣಗೆರೆಯಲ್ಲಿ ನಡೆದಿದ್ದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಡಾ.ಜಿ.‍ಪರಮೇಶ್ವರ ಹಾಗೂ ಪುತ್ರ, ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರೊಂದಿಗೆ ಶಾಸಕ ಶಾಮನೂರು ಶಿವಶಂಕರಪ್ಪ  ಪ್ರಜಾವಾಣಿ ಚಿತ್ರ

ದಾವಣಗೆರೆಯಲ್ಲಿ ನಡೆದಿದ್ದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಡಾ.ಜಿ.‍ಪರಮೇಶ್ವರ ಹಾಗೂ ಪುತ್ರ, ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರೊಂದಿಗೆ ಶಾಸಕ ಶಾಮನೂರು ಶಿವಶಂಕರಪ್ಪ  ಪ್ರಜಾವಾಣಿ ಚಿತ್ರ

ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ವೃದ್ಧೆಯೊಬ್ಬರು ಶಾಮನೂರು ಶಿವಶಂಕರಪ್ಪನವರಿಗೆ ಆಶೀರ್ವದಿಸಿದ್ದ ಸಂದರ್ಭ  ಪ್ರಜಾವಾಣಿ ಚಿತ್ರ

ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ವೃದ್ಧೆಯೊಬ್ಬರು ಶಾಮನೂರು ಶಿವಶಂಕರಪ್ಪನವರಿಗೆ ಆಶೀರ್ವದಿಸಿದ್ದ ಸಂದರ್ಭ  ಪ್ರಜಾವಾಣಿ ಚಿತ್ರ

ದಸರಾ ಆರಂಭೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಮಹಿಳೆಯರೊಂದಿಗೆ ದಾಂಡಿಯಾ ಆಡಿದ್ದರು ಪ್ರಜಾವಾಣಿ ಚಿತ್ರ

ದಸರಾ ಆರಂಭೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಮಹಿಳೆಯರೊಂದಿಗೆ ದಾಂಡಿಯಾ ಆಡಿದ್ದರು ಪ್ರಜಾವಾಣಿ ಚಿತ್ರ 

2024ರಲ್ಲಿ ಆಯೋಜಿಸಿದ್ದ ಶಾಮನೂರು ಡೈಮಂಡ್ ಶಿವಗಂಗಾ ಕಪ್‌ ಕ್ರಿಕೆಟ್‌ ಟೂರ್ನಿಗೆ ಬ್ಯಾಟಿಂಗ್‌ ಮಾಡುವ ಮೂಲಕ ಚಾಲನೆ ನೀಡಿದ್ದ ಸಂದರ್ಭ

2024ರಲ್ಲಿ ಆಯೋಜಿಸಿದ್ದ ಶಾಮನೂರು ಡೈಮಂಡ್ ಶಿವಗಂಗಾ ಕಪ್‌ ಕ್ರಿಕೆಟ್‌ ಟೂರ್ನಿಗೆ ಬ್ಯಾಟಿಂಗ್‌ ಮಾಡುವ ಮೂಲಕ ಚಾಲನೆ ನೀಡಿದ್ದ ಸಂದರ್ಭ 

ಮೈಸುರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠದಲ್ಲಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಅತಿಥಿಗೃಹದ ಉದ್ಘಾಟನೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಪಾಲ್ಗೊಂಡಿದ್ದರು

ಮೈಸುರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠದಲ್ಲಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಅತಿಥಿಗೃಹದ ಉದ್ಘಾಟನೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಪಾಲ್ಗೊಂಡಿದ್ದರು


ಅಪರೂಪದ ಸಂಗಮ.. ದಾವಣಗೆರೆಯ ರೇಣುಕಾ ಮಂದಿರದಲ್ಲಿ ನಡೆದಿದ್ದ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಶಾಮನೂರು ಶಿವಶಂಕರಪ್ಪ (ಸಂಗ್ರಹ ಚಿತ್ರಗಳು)

ಅಪರೂಪದ ಸಂಗಮ.. ದಾವಣಗೆರೆಯ ರೇಣುಕಾ ಮಂದಿರದಲ್ಲಿ ನಡೆದಿದ್ದ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಶಾಮನೂರು ಶಿವಶಂಕರಪ್ಪ (ಸಂಗ್ರಹ ಚಿತ್ರಗಳು)

ಯೌವನದ ದಿನಗಳಲ್ಲಿ ಶಾಮನೂರು ಶಿವಶಂಕರಪ್ಪ

ಯೌವನದ ದಿನಗಳಲ್ಲಿ ಶಾಮನೂರು ಶಿವಶಂಕರಪ್ಪ

 ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪತ್ನಿ ಪಾರ್ವತಮ್ಮ

ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪತ್ನಿ ಪಾರ್ವತಮ್ಮ

ರಿಂಗ್‌ ತೊಡಿಸುವ ಖುಷಿಯಲ್ಲಿ ದಂಪತಿ

ರಿಂಗ್‌ ತೊಡಿಸುವ ಖುಷಿಯಲ್ಲಿ ದಂಪತಿ

‘ಬೆಂಗಳೂರಿಗೆ ಬಂದ ಬೊರೇಗೌಡ’ ಚಲನಚಿತ್ರವ ದೃಶ್ಯವೊಂದಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದಾಗಿನ ಚಿತ್ರ

‘ಬೆಂಗಳೂರಿಗೆ ಬಂದ ಬೊರೇಗೌಡ’ ಚಲನಚಿತ್ರವ ದೃಶ್ಯವೊಂದಕ್ಕೆ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದಾಗಿನ ಚಿತ್ರ


ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT