ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ, ‘ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಂತ್ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಬದಲಾಗಿದೆ ಎಂಬ ಕಾರಣಕ್ಕೆ ಹುದ್ದೆಯಿಂದ ವಜಾ ಮಾಡುವುದು ಸರಿಯಲ್ಲ. ಅವರ ಅಧಿಕಾರದ ಅವಧಿ ನವೆಂಬರ್ವರೆಗೆ ಇದೆ. ಅಲ್ಲಿಯವರೆಗೆ ಹುದ್ದೆಯಲ್ಲಿ ಮುಂದುವರಿಯಲಿ’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.