<p><strong>ಹುಲಿಯೂರುದುರ್ಗ (ಕುಣಿಗಲ್): </strong>ಹೋಬಳಿಯ ಅರಮನೆ ಹೊನ್ನಮಾಚನಹಳ್ಳಿಯಲ್ಲಿ ಗುರುವಾರ ತಡರಾತ್ರಿ ಕುರಿ ಮತ್ತು ಮೇಕೆಗಳನ್ನು ಕಳವು ಮಾಡಲಾಗಿದೆ.</p>.<p>ಗ್ರಾಮದ ಎಚ್.ಪಿ. ಚಂದ್ರಯ್ಯ ನಾಲ್ಕು ಕುರಿ ಹಾಗೂ ಒಂದು ಮೇಕೆಯನ್ನು ಶುಕ್ರವಾರ ಮಾಗಡಿಯ ಸಂತೆಯಿಂದ ₹ 45 ಸಾವಿರಕ್ಕೆ ಖರೀದಿಸಿ ತಂದಿದ್ದರು.</p>.<p>ಇನ್ನೊಂದು ಕೊಟ್ಟಿಗೆಯಲ್ಲಿ ಜವರಪ್ಪ ಅವರಿಗೆ ಸೇರಿದ ಎರಡು ಹೋತ ಹಾಗೂ ಒಂದು ಮೇಕೆಯನ್ನು ಕಳ್ಳತನ ಮಾಡಲಾಗಿದೆ. ಎರಡು ಆಡು ಮರಿಗಳನ್ನು ಕಳ್ಳರು ಬಿಟ್ಟು ಹೋಗಿದ್ದಾರೆ. ಕಳ್ಳತನಕ್ಕೂ ಮುನ್ ಸುತ್ತಲಿನ ಮನೆಗಳ ಚಿಲಕ ಬಂದ್ ಮಾಡಿ ಕೃತ್ಯ ಎಸಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಿಯೂರುದುರ್ಗ (ಕುಣಿಗಲ್): </strong>ಹೋಬಳಿಯ ಅರಮನೆ ಹೊನ್ನಮಾಚನಹಳ್ಳಿಯಲ್ಲಿ ಗುರುವಾರ ತಡರಾತ್ರಿ ಕುರಿ ಮತ್ತು ಮೇಕೆಗಳನ್ನು ಕಳವು ಮಾಡಲಾಗಿದೆ.</p>.<p>ಗ್ರಾಮದ ಎಚ್.ಪಿ. ಚಂದ್ರಯ್ಯ ನಾಲ್ಕು ಕುರಿ ಹಾಗೂ ಒಂದು ಮೇಕೆಯನ್ನು ಶುಕ್ರವಾರ ಮಾಗಡಿಯ ಸಂತೆಯಿಂದ ₹ 45 ಸಾವಿರಕ್ಕೆ ಖರೀದಿಸಿ ತಂದಿದ್ದರು.</p>.<p>ಇನ್ನೊಂದು ಕೊಟ್ಟಿಗೆಯಲ್ಲಿ ಜವರಪ್ಪ ಅವರಿಗೆ ಸೇರಿದ ಎರಡು ಹೋತ ಹಾಗೂ ಒಂದು ಮೇಕೆಯನ್ನು ಕಳ್ಳತನ ಮಾಡಲಾಗಿದೆ. ಎರಡು ಆಡು ಮರಿಗಳನ್ನು ಕಳ್ಳರು ಬಿಟ್ಟು ಹೋಗಿದ್ದಾರೆ. ಕಳ್ಳತನಕ್ಕೂ ಮುನ್ ಸುತ್ತಲಿನ ಮನೆಗಳ ಚಿಲಕ ಬಂದ್ ಮಾಡಿ ಕೃತ್ಯ ಎಸಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>