<p><strong>ಉಪ್ಪಿನಂಗಡಿ:</strong> ಮಂಗಳೂರು-ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಬುಧವಾರ ಆರಂಭಗೊಂಡಿದೆ.</p>.<p>ಬುಧವಾರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಆರಂಭ ಆಗಿದ್ದು, ಬೆಂಗಳೂರು-ಮಂಗಳೂರು, ಧರ್ಮಸ್ಥಳ-ಬೆಂಗಳೂರು, ಸುಬ್ರಹ್ಮಣ್ಯ- ಬೆಂಗಳೂರು ಮಧ್ಯೆ ಬಸ್ಗಳು ಸಂಚಾರ ಆರಂಭಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬಸ್ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.</p>.<p>9 ತಿಂಗಳಿನಿಂದ ಈ ರಸ್ತೆಯಲ್ಲಿ, ಕಾಂಕ್ರಿಟೀಕರಣ ಕಾಮಗಾರಿ ಹಾಗೂ ಮಳೆ, ಗುಡ್ಡ ಕುಸಿತ ಮೊದಲಾದ ಕಾರಣಗಳಿಂದಾಗಿ ಸಂಚಾರ ನಿಷೇಧ ಹೇರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ಮಂಗಳೂರು-ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಬುಧವಾರ ಆರಂಭಗೊಂಡಿದೆ.</p>.<p>ಬುಧವಾರ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಆರಂಭ ಆಗಿದ್ದು, ಬೆಂಗಳೂರು-ಮಂಗಳೂರು, ಧರ್ಮಸ್ಥಳ-ಬೆಂಗಳೂರು, ಸುಬ್ರಹ್ಮಣ್ಯ- ಬೆಂಗಳೂರು ಮಧ್ಯೆ ಬಸ್ಗಳು ಸಂಚಾರ ಆರಂಭಿಸಿವೆ.</p>.<p>ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬಸ್ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.</p>.<p>9 ತಿಂಗಳಿನಿಂದ ಈ ರಸ್ತೆಯಲ್ಲಿ, ಕಾಂಕ್ರಿಟೀಕರಣ ಕಾಮಗಾರಿ ಹಾಗೂ ಮಳೆ, ಗುಡ್ಡ ಕುಸಿತ ಮೊದಲಾದ ಕಾರಣಗಳಿಂದಾಗಿ ಸಂಚಾರ ನಿಷೇಧ ಹೇರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>