ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತರಿಗೆ ನಾಮ ಹಾಕಿದರು. ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿ ಕಿತ್ತುಕೊಂಡರು. ಸುಪ್ರೀಂ ಕೋರ್ಟ್ನಲ್ಲಿ ಒಂದು ಹೇಳಿಕೆ, ಹೊರಗಡೆ ಅದಕ್ಕೆ ತದ್ವಿರುದ್ಧ ಹೇಳಿಕೆ ಕೊಡುತ್ತಾರೆ. ಮೀಸಲಾತಿ ವಿಚಾರವನ್ನು ಯಾವ ಕೆರೆಗೆ ತೆಗೆದುಕೊಂಡು ಹೋಗಿ ಹಾಕಿದ್ದಾರೊ ಗೊತ್ತಿಲ್ಲ ಎಂದರು.