‘ಜೆಡಿಎಸ್ 25 ಸ್ಥಾನ ಗೆಲ್ಲುವುದಿಲ್ಲ ಎಂದು ಮೈಸೂರು ಭಾಗದ ಕಾಂಗ್ರೆಸ್ ನಾಯಕರೊಬ್ಬರು ಲಘುವಾಗಿ ಮಾತನಾಡುತ್ತಿದ್ದಾರೆ. ಅನ್ನಭಾಗ್ಯ, ಕ್ಷೀರ ಭಾಗ್ಯ ಕೊಟ್ಟೆ ಎಂದು ಹೇಳಿಕೊಳ್ಳುವವರು, ಸಮ್ಮಿಶ್ರ ಸರ್ಕಾರವಿದ್ದಾಗ, ರೈತರ ಸಾಲ ಮನ್ನಾ ಮಾಡಲು ಹಣ ಎಲ್ಲಿಂದ ತರುತ್ತೀರಿ ಎಂದು ಕಾಲೆಳೆದಿದ್ದರು’ ಎಂದು ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದರು.