ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಲಲಿತ್ ಮೋದಿ, ನೀರವ್ ಮೋದಿ ಸೇರಿ ಹಲವರು ಬ್ಯಾಂಕ್ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ನಡ್ಡಾ, ಅಮಿತ್ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ’ ಎಂದು ಆಕ್ರೋಶ ಹೊರಹಾಕಿದರು.