<p><strong>ಗದಗ: </strong>‘ಜನರಿಗೆ ಕೈ ಕೊಡುವ ಕೆಲಸದಲ್ಲಿ ಕಾಂಗ್ರೆಸ್ನವರು ಸಿದ್ಧಹಸ್ತರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.</p>.<p>‘ಪ್ರಾರಂಭದಲ್ಲಿ ಬಡವರಿಗೆ 7 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಿಸಿದ್ದರು. ಐದು ವರ್ಷದಲ್ಲಿ ಮೂರು ವರ್ಷ 4 ಕೆ.ಜಿ., ಅಕ್ಕಿ ಕೊಟ್ಟರು. ಚುನಾವಣೆಗೆ ಸ್ವಲ್ಪ ದಿನ ಇರುವಾಗ 7 ಕೆ.ಜಿ.ಗೆ ಹೆಚ್ಚಿಸಿದರು’ ಎಂದು ದೂರಿದರು.</p>.<p>‘ಕಾಂಗ್ರೆಸ್ನವರು ಮೊದಲು ಕೊಡ್ತಿವಿ ಅಂತಾರೆ, ನಂತರ ಕೊಡಿಸ್ತೀವಿ ಅಂತಾರೆ. ಇಂತಹ ಕಾಂಗ್ರೆಸ್ನವರಿಗೆ ಜನರು ಈ ಬಾರಿ ಸರಿಯಾದ ಜಾಗ ತೋರಿಸಬೇಕು’ ಎಂದು ಖಾರವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಜನರಿಗೆ ಕೈ ಕೊಡುವ ಕೆಲಸದಲ್ಲಿ ಕಾಂಗ್ರೆಸ್ನವರು ಸಿದ್ಧಹಸ್ತರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.</p>.<p>‘ಪ್ರಾರಂಭದಲ್ಲಿ ಬಡವರಿಗೆ 7 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಿಸಿದ್ದರು. ಐದು ವರ್ಷದಲ್ಲಿ ಮೂರು ವರ್ಷ 4 ಕೆ.ಜಿ., ಅಕ್ಕಿ ಕೊಟ್ಟರು. ಚುನಾವಣೆಗೆ ಸ್ವಲ್ಪ ದಿನ ಇರುವಾಗ 7 ಕೆ.ಜಿ.ಗೆ ಹೆಚ್ಚಿಸಿದರು’ ಎಂದು ದೂರಿದರು.</p>.<p>‘ಕಾಂಗ್ರೆಸ್ನವರು ಮೊದಲು ಕೊಡ್ತಿವಿ ಅಂತಾರೆ, ನಂತರ ಕೊಡಿಸ್ತೀವಿ ಅಂತಾರೆ. ಇಂತಹ ಕಾಂಗ್ರೆಸ್ನವರಿಗೆ ಜನರು ಈ ಬಾರಿ ಸರಿಯಾದ ಜಾಗ ತೋರಿಸಬೇಕು’ ಎಂದು ಖಾರವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>