‘ಅದೇನೋ ಸ್ವಾಭಿಮಾನವಂತೆ, ಸ್ವಾಭಿಮಾನ ಅಂದರೆ ಏನು ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರಂತೆ. ಮಾಜಿ ಶಾಸಕ ಆಡಿರುವ ಮಾತುಗಳನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ. ಕೆ.ಆರ್.ಪೇಟೆ ತಾಲ್ಲೂಕು ಒಂದಕ್ಕೇ 12 ಸಾವಿರ ರೈತರ ₹ 92 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಮತ್ತೆ ಬಂದು ಜನರ ಮುಂದೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಈಗ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವುದಿಲ್ಲ’ ಎಂದರು.