ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಭೋವಿಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಗಾಣಿಗ ಗುರುಪೀಠದ ಬಸವಕುಮಾರ ಸ್ವಾಮೀಜಿ, ಛಲವಾದಿ ಗುರುಪೀಠದ ನಾಗಿದೇವ ಸ್ವಾಮೀಜಿ, ಶಿವಶರಣ ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಅಂಬಿಗರ ಚೌಡಯ್ಯ, ತೆಲಸಂಗ ಕುಂಬಾರ ಗುರುಪೀಠದ ಕುಂಬಾರ ಗುಂಡಯ್ಯ ಸ್ವಾಮೀಜಿ, ಯಾದವ ಮಹಾಸಂಸ್ಥಾನದ ಕೃಷ್ಣ ಯಾದವಾನಂದ ಸ್ವಾಮೀಜಿ, ಮೇದಾರ ಕೇತೇಶ್ವರ ಗುರುಪೀಠದ ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಬೆಂಗಳೂರು ರಾಮಾನುಜ ಮಠದ ತ್ರಿದಂಡಿ ವೇಂಕಟ ರಾಮಾನುಜ ಜೀಯರ್ ಸ್ವಾಮೀಜಿ ಇದ್ದರು.