ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ.