ಮಂಗಳವಾರ, 29 ಜುಲೈ 2025
×
ADVERTISEMENT
ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಿದ್ದರಾಮಯ್ಯ ಹೋಲಿಕೆ: ಬಿಜೆಪಿ ಆಕ್ರೋಶ

Published : 26 ಜುಲೈ 2025, 23:30 IST
Last Updated : 26 ಜುಲೈ 2025, 23:30 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಮೈಸೂರಿನಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಅರ್ಥದಲ್ಲಿ ಯತೀಂದ್ರ ಮಾತನಾಡಿದ್ದಾರೆಯೇ ಹೊರತು, ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಕೆ ಮಾಡಿಲ್ಲ
ಯತೀಂದ್ರ ಇನ್ನೂ ಬೆಳೆಯುವ ಹುಡುಗ. ಈಗಲೇ ಈ ಥರದ ದುರಹಂಕಾರದ ಮಾತು ಸರಿಯಲ್ಲ. ನಾಲ್ವಡಿ ಅವರದ್ದಿರಲಿ, ಸಿದ್ದರಾಮಯ್ಯ ಆಡಳಿತವು ದೇವರಾಜ ಅರಸು, ಎಸ್.ಎಂ. ಕೃಷ್ಣ ಆಡಳಿತಕ್ಕೂ ಸಮವಿಲ್ಲ,
ಎ.ಎಚ್. ವಿಶ್ವನಾಥ್‌, ವಿಧಾನಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT