ಸೋಮವಾರ, 2 ಫೆಬ್ರುವರಿ 2026
×
ADVERTISEMENT
ADVERTISEMENT

ನಾವು ರಾಜ್ಯಪಾಲರ ವಿರುದ್ಧವಿಲ್ಲ, ಕೇಂದ್ರದ ವಿರುದ್ಧ: ಸಿದ್ದರಾಮಯ್ಯ

Published : 2 ಫೆಬ್ರುವರಿ 2026, 20:44 IST
Last Updated : 2 ಫೆಬ್ರುವರಿ 2026, 20:44 IST
ಫಾಲೋ ಮಾಡಿ
Comments
‘ಎಲ್ಲರೂ ಸಂವಿಧಾನ ಒಪ್ಪಲೇಬೇಕು’
‘ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧ ಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ, ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ಗ್ರಾಮೀಣಾಭಿವೃದ್ಧಿಗೆ ನರೇಗಾ ಸಂಜೀವಿನಿ ಎಂದು ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಹೇಳಿದ್ದರು. ಈಗ ಇದ್ದಕ್ಕಿದ್ದ ಹಾಗೇ ವಿರೋಧಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT