ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ‘ಸಾರ್ಥಕ ಸೇವೆಯ ಸಮರ್ಪಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ಸಚಿವರಾದ ಜಿ.ಪರಮೇಶ್ವರ ಕೃಷ್ಣಬೈರೇಗೌಡ ಲಕ್ಷ್ಮಿ ಹೆಬ್ಬಾಳಕರ ರಹೀಂ ಖಾನ್ ಶಾಸಕ ಎಚ್.ವಿ.ವೆಂಕಟೇಶ್ ಇತರರು ಪಾಲ್ಗೊಂಡಿದ್ದರು