ಸೋಮವಾರ, 23 ಫೆಬ್ರುವರಿ 2026
×
ADVERTISEMENT
ADVERTISEMENT

ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು

Published : 22 ಫೆಬ್ರುವರಿ 2026, 23:38 IST
Last Updated : 22 ಫೆಬ್ರುವರಿ 2026, 23:38 IST
ಫಾಲೋ ಮಾಡಿ
Comments
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರದ ಚರ್ಚೆ ನಡೆಯುತ್ತಿರುವ ನಡುವೆ, ‘ಕುರಿ ಕಾಯುತ್ತಿದ್ದವನು ಮುಖ್ಯಮಂತ್ರಿ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ’ ಎಂದು ಸಿದ್ದರಾಮಯ್ಯ ಅವರು ಮಾಡಿದ ‘ಎಕ್ಸ್‌’ ಪೋಸ್ಟ್‌ಗೆ, ‘ಈಗ ಮುಖ್ಯಮಂತ್ರಿ ಕುರ್ಚಿ ಬಿಡುವುದಿಲ್ಲ ಎನ್ನುವುದನ್ನು ಹೇಳಲು ಜಾತಿಯ ಅಸ್ತ್ರ ಬಳಸಿರಬಹುದು’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದರು. ‘ಜಾತಿ ರಾಜಕೀಯ’ ಮುಂದಿಟ್ಟು ಇಬ್ಬರ ಜಿದ್ದಾಜಿದ್ದಿಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಒಕ್ಕಲಿಗ ನಾಯಕರನ್ನು ಮುಗಿಸಿದರು’
‘ಕುರ್ಚಿ ತ್ಯಜಿಸಿ, ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶಿಸಿ’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT