ಶನಿವಾರ, 2 ಆಗಸ್ಟ್ 2025
×
ADVERTISEMENT
ADVERTISEMENT

ಶಾಸಕರ ಮುನಿಸು ತಣಿಸಲು ಸಿ.ಎಂ ಸಭೆ: ಉಸ್ತುವಾರಿ ಸಚಿವರ ಸಮ್ಮುಖ ಅಹವಾಲು ಆಲಿಕೆ

ಶಾಸಕರ ಅಸಮಾಧಾನ, ಮುನಿಸಲು ತಣಿಸಲು ಶಾಸಕರ ಜೊತೆ ಸಿ.ಎಂ ಸಭೆ
Published : 29 ಜುಲೈ 2025, 16:16 IST
Last Updated : 29 ಜುಲೈ 2025, 16:16 IST
ಫಾಲೋ ಮಾಡಿ
Comments
ಜಿಲ್ಲೆಗಳ ಸಮಸ್ಯೆಗಳು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ಶಾಸಕರು ಪಟ್ಟಿ ಕೊಟ್ಟಿದ್ದಾರೆ. ಅದಕ್ಕೆ ಸ್ಪಂದಿಸುವ ಭರವಸೆಯನ್ನು ಅವರು ನೀಡಿದ್ದಾರೆ
ಕೆ. ವೆಂಕಟೇಶ್ ಪಶು ಸಂಗೋಪನಾ ಸಚಿವ
ಜಿಲ್ಲೆಯಲ್ಲಿನ ಸಣ್ಣಪುಟ್ಟ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ನಾವೆಲ್ಲ ಶಾಸಕರು ಒಂದಾಗಿದ್ದೇವೆ. ಅನುದಾನ ಮತ್ತು ಒಗ್ಗಟ್ಟಿನ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ಧೇವೆ
ಜಿ. ಪರಮೇಶ್ವರ ತುಮಕೂರು ಉಸ್ತುವಾರಿ ಸಚಿವ
ಜಿಲ್ಲೆಯಲ್ಲಿ ಸಮಸ್ಯೆ ಏನೂ ಇಲ್ಲ. ಹೀಗಾಗಿ ಸಮಸ್ಯೆ ಬಗೆಹರಿಸುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರೂ ಸಾಮರಸ್ಯದಿಂದ ಇದ್ದೇವೆ. ಮೈಸೂರಿಗೆ ಮುಖ್ಯಮಂತ್ರಿ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ
ಎಚ್‌.ಸಿ. ಮಹದೇವಪ್ಪ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT