ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ! ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು ರಾಯರಿದ್ದಾರೆ🙏 ಎದ್ದುಬರುತ್ತಾರೆ🙏 ಕಾಯಬೇಕು..!! ಜೈಹಿಂದ್🙏 pic.twitter.com/WXdSsaZVvK