<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ. ಆದರೆ, ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದರೂ ಬಿಡಲೇಬೇಕು' ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p><p>‘ರಾಜಕೀಯ ಶಾಶ್ವತವಲ್ಲ’ ಎಂಬ ಸಿದ್ದರಾಮಯ್ಯನವರ ಮಾತಿನ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು. 10 ವರ್ಷದ ನಂತರವಾದರೂ ಬಿಡಬೇಕು. ಅದನ್ನು ಯಾವಾಗ ಬಿಟ್ಟುಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದರು.</p><p>ದಲಿತ ಮುಖ್ಯಮಂತ್ರಿ ವಿಚಾರ ತಳ್ಳಿಹಾಕಿದ ಸಚಿವರು, ‘ಈ ಅವಧಿಯಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಖ್ಯಮಂತ್ರಿ ಬಗ್ಗೆ ಎಲ್ಲ ಮುಗಿದಿದೆ. ಈಗ ಮತ್ತೆ ಶುರು ಮಾಡುವುದು ಬೇಡ’ ಎಂದು ಹೇಳಿದರು.</p>.ಸಿದ್ದರಾಮಯ್ಯ–ವೇಣುಗೋಪಾಲ್ ರಹಸ್ಯ ಸಮಾಲೋಚನೆ: ಕುತೂಹಲ ಕೆರಳಿಸಿದ ಗೋಪ್ಯ ಚರ್ಚೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ. ಆದರೆ, ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದರೂ ಬಿಡಲೇಬೇಕು' ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p><p>‘ರಾಜಕೀಯ ಶಾಶ್ವತವಲ್ಲ’ ಎಂಬ ಸಿದ್ದರಾಮಯ್ಯನವರ ಮಾತಿನ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು. 10 ವರ್ಷದ ನಂತರವಾದರೂ ಬಿಡಬೇಕು. ಅದನ್ನು ಯಾವಾಗ ಬಿಟ್ಟುಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದರು.</p><p>ದಲಿತ ಮುಖ್ಯಮಂತ್ರಿ ವಿಚಾರ ತಳ್ಳಿಹಾಕಿದ ಸಚಿವರು, ‘ಈ ಅವಧಿಯಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಖ್ಯಮಂತ್ರಿ ಬಗ್ಗೆ ಎಲ್ಲ ಮುಗಿದಿದೆ. ಈಗ ಮತ್ತೆ ಶುರು ಮಾಡುವುದು ಬೇಡ’ ಎಂದು ಹೇಳಿದರು.</p>.ಸಿದ್ದರಾಮಯ್ಯ–ವೇಣುಗೋಪಾಲ್ ರಹಸ್ಯ ಸಮಾಲೋಚನೆ: ಕುತೂಹಲ ಕೆರಳಿಸಿದ ಗೋಪ್ಯ ಚರ್ಚೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>