<p><strong>ಬೆಂಗಳೂರು: </strong>ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂರು ವರ್ಷಗಳ ಕಾಲ ಆಡಳಿತ ನಡೆಸಿದ ಅವರು ತಮ್ಮ ರಾಜಕೀಯ ಭಾಷಣಗಳಲ್ಲಿ ಜಾತಿ, ಧರ್ಮಗಳ ವಿರುದ್ಧ ಗುಡುಗಿದ್ದರು.</p><p>ತಮಾಷೆ ಮಾಡಿಕೊಂಡೇ ಹಳ್ಳಿ ಸೊಡಗಿನಲ್ಲಿ ಮಾತನಾಡುವ ಸಿದ್ದರಾಮಯ್ಯ ಭಾಷಣಗಳನ್ನು ಕೇಳುವುದೇ ಚೆಂದ ಎನ್ನುತ್ತಾರೆ ಅವರ ಅಭಿಮಾನಿಗಳು.</p><p>ಸಿಎಂ ಆಗಿ ಮಾತ್ರವಲ್ಲದೇ ವಿರೋಧ ಪಕ್ಷದ ನಾಯಕನಾಗಿಯೂ ಕರ್ತವ್ಯ ಸಲ್ಲಿಸಿರುವ ಅವರು, ಭಾಷಣಗಳಲ್ಲಿ ಅಂದಿನ ಆಡಳಿತ ಪಕ್ಷಗಳ ವಿರುದ್ಧ ಕಿಡಿಕಾರಿದ್ದರು.</p>.ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: 28 ಮಂದಿ ಸಾವು.VIDEO | ಟ್ರಬಲ್ ಶೂಟರ್ನಿಂದ CM ವರೆಗೆ; ಡಿಕೆಶಿ ರಾಜಕೀಯ ಪಯಣ. <p>‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಭರವಸೆ ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿದೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕವೂ ಹೇಳಿದ್ದರು.</p><p>'ಇದೇ ವೇಳೆ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ. ನನ್ನ ಧರ್ಮ, ನನ್ನ ನಂಬಿಕೆ ಸಂವಿಧಾನ ಒಂದೇ' ಎಂದಿದ್ದರು.</p>.ವಿಕೇಂಡ್ ವಿತ್ ರಮೇಶ್ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದ ಕನಕಪುರದ ಬಂಡೆ ಡಿಕೆಶಿ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ: ಚಿತ್ರಗಳು ಇಲ್ಲಿವೆ... <p>'ಕುರಿ ಕಾಯುವವನು ಮುಖ್ಯಮಂತ್ರಿ ಆಗುತ್ತೇನೆ' ಎಂದೂ ಅಂದು ಕೊಂಡಿರಲಿಲ್ಲ ಎಂದಿದ್ದರು.</p><p>ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರ ಭಾಷಣಗಳ ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದ್ದು, ಕೆಲವೊಂದು ಇಲ್ಲಿವೆ..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂರು ವರ್ಷಗಳ ಕಾಲ ಆಡಳಿತ ನಡೆಸಿದ ಅವರು ತಮ್ಮ ರಾಜಕೀಯ ಭಾಷಣಗಳಲ್ಲಿ ಜಾತಿ, ಧರ್ಮಗಳ ವಿರುದ್ಧ ಗುಡುಗಿದ್ದರು.</p><p>ತಮಾಷೆ ಮಾಡಿಕೊಂಡೇ ಹಳ್ಳಿ ಸೊಡಗಿನಲ್ಲಿ ಮಾತನಾಡುವ ಸಿದ್ದರಾಮಯ್ಯ ಭಾಷಣಗಳನ್ನು ಕೇಳುವುದೇ ಚೆಂದ ಎನ್ನುತ್ತಾರೆ ಅವರ ಅಭಿಮಾನಿಗಳು.</p><p>ಸಿಎಂ ಆಗಿ ಮಾತ್ರವಲ್ಲದೇ ವಿರೋಧ ಪಕ್ಷದ ನಾಯಕನಾಗಿಯೂ ಕರ್ತವ್ಯ ಸಲ್ಲಿಸಿರುವ ಅವರು, ಭಾಷಣಗಳಲ್ಲಿ ಅಂದಿನ ಆಡಳಿತ ಪಕ್ಷಗಳ ವಿರುದ್ಧ ಕಿಡಿಕಾರಿದ್ದರು.</p>.ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: 28 ಮಂದಿ ಸಾವು.VIDEO | ಟ್ರಬಲ್ ಶೂಟರ್ನಿಂದ CM ವರೆಗೆ; ಡಿಕೆಶಿ ರಾಜಕೀಯ ಪಯಣ. <p>‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಭರವಸೆ ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿದೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕವೂ ಹೇಳಿದ್ದರು.</p><p>'ಇದೇ ವೇಳೆ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ. ನನ್ನ ಧರ್ಮ, ನನ್ನ ನಂಬಿಕೆ ಸಂವಿಧಾನ ಒಂದೇ' ಎಂದಿದ್ದರು.</p>.ವಿಕೇಂಡ್ ವಿತ್ ರಮೇಶ್ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದ ಕನಕಪುರದ ಬಂಡೆ ಡಿಕೆಶಿ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ: ಚಿತ್ರಗಳು ಇಲ್ಲಿವೆ... <p>'ಕುರಿ ಕಾಯುವವನು ಮುಖ್ಯಮಂತ್ರಿ ಆಗುತ್ತೇನೆ' ಎಂದೂ ಅಂದು ಕೊಂಡಿರಲಿಲ್ಲ ಎಂದಿದ್ದರು.</p><p>ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರ ಭಾಷಣಗಳ ವಿಡಿಯೊಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದ್ದು, ಕೆಲವೊಂದು ಇಲ್ಲಿವೆ..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>