<p><strong>ಬೆಂಗಳೂರು</strong>: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು.</p><p>ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. ಸುರೇಶ್ ಅವರು ಕಾರು ಚಲಾಯಿಸಿಕೊಂಡು ಹೋದರು. ಸಿದ್ದರಾಮಯ್ಯ ಅವರಿಗೆ ಕೆಲವು ಸಚಿವರು, ಶಾಸಕರು ಸಾಥ್ ನೀಡಿದರು.</p><p>ರಾಜ್ಯಪಾಲರ ಅನುಪಸ್ಥಿತಿಯಲ್ಲಿ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು.</p><p>ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. ಸುರೇಶ್ ಅವರು ಕಾರು ಚಲಾಯಿಸಿಕೊಂಡು ಹೋದರು. ಸಿದ್ದರಾಮಯ್ಯ ಅವರಿಗೆ ಕೆಲವು ಸಚಿವರು, ಶಾಸಕರು ಸಾಥ್ ನೀಡಿದರು.</p><p>ರಾಜ್ಯಪಾಲರ ಅನುಪಸ್ಥಿತಿಯಲ್ಲಿ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>