ಬಸ್ ನಿಲ್ದಾಣದ ಮೇಲಿನ ಗುಂಬಜ್ ತೆರವುಗೊಳಿಸುವುದಾಗಿ ಪ್ರತಾಪ ನೀಡಿರುವ ಹೇಳಿಕೆಗೆ ಇಲ್ಲಿ ಮಂಗಳವಾರ ಖಾರವಾಗಿ ಪ್ರತಿಕ್ರಿಯಿಸಿದ ಅವರು, ‘ಗುಂಬಜ್ ಕೆಡವಲು ಅವನ್ಯಾವನ್ರೀ. ಸಂಸದನಾಗಿ ಸಾಮಾನ್ಯ ಜ್ಞಾನ ಬೇಡವೇ. ಅವರ ಮನೆ ದುಡ್ಡು ಹಾಕಿ ನಿಲ್ದಾಣ ಕಟ್ಟಿಸಿದ್ದಾರೆಯೇ, ಅಧಿಕಾರಿಗಳು ವಿನ್ಯಾಸ ಕೊಟ್ವಾಗ ಏನು ಮಾಡುತ್ತಿದ್ದಂತೆ. ಈಗ ಒಡೆಯುತ್ತೇನೆ ಎಂದರೆ ಏನರ್ಥ?’ ಎಂದು ಕೇಳಿದರು.