<p><strong>ಹಾವೇರಿ:</strong> ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದವರು. ಗೌರವಾನ್ವಿತವಾಗಿ ಮಾತನಾಡೋದು ಕಲಿಯಬೇಕು. ನಮ್ಮ ನಾಲಿಗೆ ನಮ್ಮ ಸಂಸ್ಕೃತಿ ತೋರಿಸುತ್ತದೆ. ಅವರು ಗೌರವಯುತವಾಗಿ ಮಾತನಾಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ಹಿರೇಕೆರೂರಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.</p>.<p>ಮೋದಿ ಆಡಳಿತದಲ್ಲಿ ಆರ್ ಬಿಐ ದಿವಾಳಿ ಆಗಿದೆ ಎಂಬ ದೇವೇಗೌಡರ ಹೇಳಿಕೆ ಸರಿಯಲ್ಲ. ಕರೋನಾ ವೈರಸ್ ಭೀತಿಯಿಂದ ಜಗತ್ತಿನ ಅರ್ಥ ವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದವರು. ಗೌರವಾನ್ವಿತವಾಗಿ ಮಾತನಾಡೋದು ಕಲಿಯಬೇಕು. ನಮ್ಮ ನಾಲಿಗೆ ನಮ್ಮ ಸಂಸ್ಕೃತಿ ತೋರಿಸುತ್ತದೆ. ಅವರು ಗೌರವಯುತವಾಗಿ ಮಾತನಾಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ಹಿರೇಕೆರೂರಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.</p>.<p>ಮೋದಿ ಆಡಳಿತದಲ್ಲಿ ಆರ್ ಬಿಐ ದಿವಾಳಿ ಆಗಿದೆ ಎಂಬ ದೇವೇಗೌಡರ ಹೇಳಿಕೆ ಸರಿಯಲ್ಲ. ಕರೋನಾ ವೈರಸ್ ಭೀತಿಯಿಂದ ಜಗತ್ತಿನ ಅರ್ಥ ವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>