ಹಿಂದೆ ಸಮ್ಮಿಶ್ರ ಸರ್ಕಾರವಿದ್ದಾಗ ಕೆರೂರ ಏತನೀರಾವರಿ ಯೋಜನೆ ಮತ್ತು ಬಾದಾಮಿ, ಕೆರೂರ ಪಟ್ಟಣ ಮತ್ತು 18 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಕ್ರಿಯಾ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ನಾನು ವಿಧಾನಸಭೆ ವಿರೋಧ ಪಕ್ಷದ ನಾಯಕ ಎನ್ನುವ ಕಾರಣಕ್ಕೆ ಮೂರು ವರ್ಷಗಳ ನಂತರ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.