ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರು ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಈ ಸಂಭ್ರಮ ಆಚರಿಸಬೇಕಿತ್ತೇ ಎಂಬುದನ್ನು ಆ ಪಕ್ಷ ಯೋಚಿಸಬೇಕಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ವರ್ಷ ತುಂಬಿತ್ತು. ಜುಲೈ 28ರಂದು ಜನೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದೆವು, ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಾಗಿದ್ದರಿಂದ ಕಾರ್ಯಕ್ರಮ ಕೈಬಿಟ್ಟೆವು’ ಎಂದರು.