ಶಿವಮೊಗ್ಗ ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿದ ಸೇತುವೆಯನ್ನು ಸೋಮವಾರ ಲೋಕಾರ್ಪಣೆ ಮಾಡಿದ ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ನಂತರ ಶಿಲಾನ್ಯಾಸ ನೆರವೇರಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂಸದ ಬಿ.ವೈ.ರಾಘವೇಂದ್ರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಉಪಸ್ಥಿತರಿದ್ದರು