ಇತರ ವರ್ಗಾವಣೆ: ಡಾ.ವಾಸಂತಿ ಅಮರ್ ಬಿ.ವಿ.– ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ; ಶ್ರೀರೂಪ– ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ; ಪಾತರಾಜು ವಿ.– ಮುಖ್ಯ ಆಡಳಿತಾಧಿಕಾರಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ; ಶೀಲವಂತ ಎಂ. ಶಿವಕುಮಾರ್– ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಡಾ.ಡಿ.ಬಿ. ನಟೇಶ್– ಜಂಟಿ ನಿರ್ದೇಶಕರು (ಆಡಳಿತ), ಆಯುಕ್ತರ ಕಚೇರಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ.