ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ಯುಜಿಸಿ ನಿಯಮಕ್ಕೆ 6 ರಾಜ್ಯ ಸಡ್ಡು: ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ನಿರ್ಣಯ

ಕರ್ನಾಟಕ ಸೇರಿ ಬಿಜೆಪಿಯೇತರ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ನಿರ್ಣಯ
Published : 5 ಫೆಬ್ರುವರಿ 2025, 23:31 IST
Last Updated : 5 ಫೆಬ್ರುವರಿ 2025, 23:31 IST
ADVERTISEMENT
ಫಾಲೋ ಮಾಡಿ
Comments
ಉನ್ನತ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಹಣ, ಭೂಮಿ ಕೊಡುತ್ತದೆ. ಕುಲಪತಿಗಳನ್ನು ಏಕೆ ನೇಮಕ ಮಾಡಬಾರದು?
ಗೋವಿ ಸಿಝಿಯಾನ್‌, ತಮಿಳುನಾಡು ಸಚಿವ
ಅಧ್ಯಾಪಕರ ವೇತನ, ಪಿಂಚಣಿ, ಅಭಿವೃದ್ಧಿ ಸೇರಿದಂತೆ ರಾಜ್ಯಗಳು ಉನ್ನತ ಶಿಕ್ಷಣಕ್ಕೆ ದೊಡ್ಡ ಮೊತ್ತದ ಹಣ ವೆಚ್ಚ ಮಾಡುತ್ತಿವೆ. ಆದರೆ, ನಿಯಂತ್ರಣಕ್ಕೆ ಅಧಿಕಾರ ಇಲ್ಲ ಎಂದರೆ ಹೇಗೆ? 
ಎಂ.ಸಿ. ಸುಧಾಕರ್‌, ಕರ್ನಾಟಕದ ಸಚಿವ
ಯುಜಿಸಿ ಕರಡು ನಿಯಮಗಳು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ. ಶಿಕ್ಷಣದಲ್ಲಿ ರಾಜ್ಯಗಳ ಸ್ವಾಯತ್ತೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ.
ಶ್ರೀಧರ್ ಬಾಬು, ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT