ಗುರುವಾರ, 25 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಭೈರಪ್ಪ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

Published : 25 ಸೆಪ್ಟೆಂಬರ್ 2025, 4:35 IST
Last Updated : 25 ಸೆಪ್ಟೆಂಬರ್ 2025, 4:35 IST
ಫಾಲೋ ಮಾಡಿ
Comments
ಕಣ್ಣೀರಿಟ್ಟ ಕಂಬಾರ
ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಬೈರಪ್ಪ ಅವರನ್ನು ನೆನೆದು ಕಣ್ಣೀರಿಟ್ಟರು. 'ನಾವಿಬ್ಬರೂ ಬಹಳ ವರ್ಷಗಳಿಂದ ಸ್ನೇಹಿತರು. ಅವರೊಂದಿಗೆ ಆತ್ಮೀಯತೆ ಇತ್ತು. ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ಸ್ಥಾನ ಪಡೆದವರು' ಎಂದು ನೆನಪಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT