ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎಸ್‌.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನ: ಬಿಕ್ಕಿ ಬಿಕ್ಕಿ ಅತ್ತ ಡಿ.ಕೆ. ಶಿವಕುಮಾರ್‌

ಹುಟ್ಟೂರು ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ
Published : 11 ಡಿಸೆಂಬರ್ 2024, 19:49 IST
Last Updated : 11 ಡಿಸೆಂಬರ್ 2024, 19:49 IST
ಫಾಲೋ ಮಾಡಿ
Comments
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸಮೀಪದ ‘ಕೆಫೆ ಕಾಫಿ ಡೇ’ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಚಿತೆಗೆ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು  –ಪ್ರಜಾವಾಣಿ ಚಿತ್ರ 
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸಮೀಪದ ‘ಕೆಫೆ ಕಾಫಿ ಡೇ’ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಚಿತೆಗೆ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು  –ಪ್ರಜಾವಾಣಿ ಚಿತ್ರ 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು  –ಪ್ರಜಾವಾಣಿ ಚಿತ್ರ 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು  –ಪ್ರಜಾವಾಣಿ ಚಿತ್ರ 
ಮದ್ದೂರು ಬಳಿಯ ಸೋಮನಹಳ್ಳಿಯಲ್ಲಿ ಬುಧವಾರ ನಡೆದ ಮಾಜಿ ಮುಖ್ಯಮಂತ್ರಿ ದಿ. ಎಸ್. ಎಂ ಕೃಷ್ಣ ರವರ ಅಂತ್ಯಕ್ರಿಯೆ ವೇಳೆ ನೆರೆದಿದ್ದ ಜನಸ್ತೋಮ
ಮದ್ದೂರು ಬಳಿಯ ಸೋಮನಹಳ್ಳಿಯಲ್ಲಿ ಬುಧವಾರ ನಡೆದ ಮಾಜಿ ಮುಖ್ಯಮಂತ್ರಿ ದಿ. ಎಸ್. ಎಂ ಕೃಷ್ಣ ರವರ ಅಂತ್ಯಕ್ರಿಯೆ ವೇಳೆ ನೆರೆದಿದ್ದ ಜನಸ್ತೋಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT