ಕುಂದು ಕೊರತೆ ವ್ಯಕ್ತಪಡಿಸಲು, ತಮ್ಮ ಅನಿಸಿಕೆಗಳನ್ನು ಹೇಳಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಅಥವಾ ಮುಜುಗರ ಉಂಟು ಮಾಡುವ ಕೃತ್ಯದಲ್ಲಿ ತೊಡಗಿದರೆ ಶಿಸ್ತುಕ್ರಮ ಅನಿವಾರ್ಯ. ಪ್ರತಿಕೂಲ ಟೀಕೆ ಅಥವಾ ಮಾನಹಾನಿಯ ಸಂದರ್ಭದಲ್ಲಿ ನಿರ್ದಿಷ್ಟ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ತಮ್ಮ ಸಮರ್ಥನೆಗಾಗಿ ಪತ್ರಿಕೆ, ಮಾಧ್ಯಮ ಅಥವಾ ನ್ಯಾಯಾಲಯದ ಮೊರೆ ಹೋಗುವಂತಿಲ್ಲ’ ಎಂದೂ ಅವರು ಹೇಳಿದ್ದಾರೆ.