ಗುರುವಾರ, 14 ಮೇ 2026
×
ADVERTISEMENT

ಸೌಜನ್ಯ ಕೊಲೆ ಪ್ರಕರಣದ ಹೊಸ ತನಿಖೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Published : 29 ಏಪ್ರಿಲ್ 2026, 16:50 IST
Last Updated : 30 ಏಪ್ರಿಲ್ 2026, 0:31 IST
ADVERTISEMENT
ಫಾಲೋ ಮಾಡಿ
Comments
ಸಾಕ್ಷಿಗಳಿಗೆ ರಕ್ಷಣೆ ನೀಡಿ: ಪೀಠ ತಾಕೀತು
ಪ್ರಕರಣದ ಎಲ್ಲ ಸಾಕ್ಷಿಗಳಿಗೆ ಕೂಡಲೇ ರಕ್ಷಣೆ ನೀಡಬೇಕೆಂದು ಕರ್ನಾಟಕ ಸರ್ಕಾರಕ್ಕೆ ಪೀಠ ತಾಕೀತು ಮಾಡಿದೆ. ಸಂತ್ರಸ್ತರ ಕುಟುಂಬದ ಪರವಾಗಿ ಹಾಜರಾದ ಹಿರಿಯ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ. ನುಲಿ ಮತ್ತು ಶೇಖರ್ ಜಿ ದೇವಸ, ‘ಪ್ರಕರಣದ ಹಲವಾರು ಸಾಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದಾರೆ’ ಎಂದರು. ಆಗ ಪೀಠವು, ಸಾಕ್ಷಿಗಳಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT