ಬುಧವಾರ, 20 ಮೇ 2026
×
ADVERTISEMENT

ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರು ವಿಫಲ: ಕಲಾಪ ನಡೆಸದೆ ಹೊರನಡೆದ ಸ್ಪೀಕರ್

Published : 16 ಮಾರ್ಚ್ 2026, 7:22 IST
Last Updated : 16 ಮಾರ್ಚ್ 2026, 7:22 IST
ADVERTISEMENT
ಫಾಲೋ ಮಾಡಿ
Comments
ಕಲಾಪ ನಡೆಸುವುದು ಮಂತ್ರಿಗಳಿಗಾಗಿ ಅಲ್ಲ. ಶಾಸಕರ ಸಮಸ್ಯೆಗಳಿಗೆ. ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡುವು ದಿಲ್ಲವೆಂದರೆ ಹೇಗೆ? ಹೀಗಾದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು.
-ಯು.ಟಿ. ಖಾದರ್, ಸಭಾಧ್ಯಕ್ಷ
ವಿಧಾನಸಭೆಯ ಇತಿಹಾಸದಲ್ಲಿ ಇಂಥ ಘಟನೆ 2–3 ಬಾರಿ ನಡೆದಿರಬಹುದು. ಇದರ ಗಂಭೀರತೆ ನಮಗೆ ಅರ್ಥವಾಗಿದೆ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ.
-ಜಿ. ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT