ಸಶಸ್ತ್ರಕ್ರಾಂತಿ ಮಾರ್ಗ ತ್ಯಜಿಸಿ, ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ನಡೆಸಲು ಭೂಗತ ಮಾವೋವಾದಿಗಳಿಗೆ ಮನವರಿಕೆ ಮಾಡುತ್ತಿದ್ದೇವೆಬಂಜಗೆರೆ ಜಯಪ್ರಕಾಶ್, ಸದಸ್ಯ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ
ಪ್ರಕರಣಗಳು ತ್ವರಿತವಾಗಿ ಇತ್ಯರ್ಥವಾದಾಗ ಮಾತ್ರ ನಕ್ಸಲರಿಗೆ ನೀಡುವ ನೆರವು ಪ್ರಯೋಜನವಾಗುತ್ತದೆ. ಇಲ್ಲದಿದ್ದರೆ ಪ್ರಯತ್ನ ಫಲ ನೀಡದುಕೆ.ಪಿ. ಶ್ರೀಪಾಲ್, ಸದಸ್ಯ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.