ರಾಜ್ಯ ಬಿಜೆಪಿ ಕಚೇರಿಯಲ್ಲಿಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಬಿಜೆಪಿ ಸೇರಲು ವಿಮಾನ ನಿಲ್ದಾಣದಲ್ಲೇ ಆಫರ್ ಕೊಟ್ಟಿದ್ದಾಗಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸದೇ ಹೇಳಿಕೆ ನೀಡಿದ್ದರು. ಬಳ್ಳಾರಿಯಲ್ಲಿ ನಾನೇ ಸುಪ್ರೀಂ ಎಂದು ಪೋಸು ಕೊಡುತ್ತಿದ್ದ ಅವರು ಈಗ ಮೂಲೆ ಸೇರಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆ ಕಡೆ ತಿರುಗಿ ನೋಡದಂತೆ ಆಗಿದೆ’ ಎಂದು ಶ್ರೀರಾಮುಲು ಹೇಳಿದರು.