'ಮಳೆ ಮತ್ತು ನೆರೆಯಿಂದ ಹಾಳಾಗಿರುವ ಶಾಲೆಗಳ ದುರಸ್ತಿ ಹಾಗೂ ಕೊಠಡಿಗಳ ನಿರ್ಮಾಣಕ್ಕೆ ₹ 534 ಕೋಟಿ ಬೇಕಾಗಿದೆ. ತಕ್ಷಣದ ದುರಸ್ತಿಗೆ ₹ 164 ಕೋಟಿ ಬೇಕು. ₹ 500 ಕೋಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಲೆ, ಅಂಗನವಾಡಿಗಳು ಹಾಗೂ ಆಸ್ಪತ್ರೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ನಮ್ಮ ಸರ್ಕಾರ ಸೂಚಿಸಿದೆ' ಎಂದು ತಿಳಿಸಿದರು.