‘ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿಯೇ ಮತ ಹಾಕಿದ್ದೇನೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ನವರು ಬಿಜೆಪಿಗೆ ಮತ ಹಾಕಿಲ್ಲವೇ? ಅಲ್ಲಿಗೊಂದು ನ್ಯಾಯ, ಇಲ್ಲಿಗೊಂದು ನ್ಯಾಯವೇ. ಬಿಜೆಪಿ ನನ್ನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಅನರ್ಹತೆಯನ್ನಾದರೂ ಮಾಡಲಿ, ಉಚ್ಚಾಟನೆಯನ್ನಾದರೂ ಮಾಡಲಿ’ ಎಂದು ಸವಾಲು ಹಾಕಿದರು.