<p><strong>ಬೆಂಗಳೂರು:</strong> ‘ನಾವು ಮೈತ್ರಿ ಸರ್ಕಾರ ಕೆಡವಿದ್ದೇವೆ ಎಂಬ ಕೋಪ ಹಲವರಲ್ಲಿ ಇದೆ. ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂಬ ಸಿಟ್ಟಿದೆ. ಹೀಗಾಗಿ ನಮ್ಮ ವಿರುದ್ಧ ತೇಜೋವಧೆ ಯತ್ನ ನಡೆಯುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/minister-sudhakar-alleged-that-an-attempt-was-made-to-defame-the-karnataka-politicians-810969.html" target="_blank">ರಾಜಕೀಯ ಷಡ್ಯಂತ್ರ ಆರಂಭ: ತೇಜೋವಧೆ ಮಾಡುವ ಯತ್ನವಿದು –ಸುಧಾಕರ್</a></strong></p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾವು ಆರು ಜನ ಸಚಿವರು ಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಉಳಿದ ಸಚಿವರೂ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದರು</p>.<p>‘ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ನಾನು ಗೃಹಮಂತ್ರಿ ಜೊತೆ ಸಹ ಮಾತನಾಡಿದ್ದೇನೆ. ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನೋಡಪ್ಪ ಏನೋ ಆಗ್ತಿದೆ. ಗೊಲ್ ಮಾಲ್ ಮಾಡ್ತಿದ್ದಾರೆ ಅಂತ ಹಳೇ ಮಿತ್ರರರು ಹೇಳಿದ್ದರು. ಸತ್ಯ ಹೊರಗಡೆ ಬರುವಷ್ಟರಲ್ಲಿ ಎಲ್ಲ ಮಾಧ್ಯಮಗಳಲ್ಲಿ ತೊರಿಸುತ್ತೀರಾ. ಹೀಗಾಗಿ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದೂ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/six-ministers-who-went-to-court-against-defamatory-news-publication-810888.html" target="_blank">ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾವು ಮೈತ್ರಿ ಸರ್ಕಾರ ಕೆಡವಿದ್ದೇವೆ ಎಂಬ ಕೋಪ ಹಲವರಲ್ಲಿ ಇದೆ. ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂಬ ಸಿಟ್ಟಿದೆ. ಹೀಗಾಗಿ ನಮ್ಮ ವಿರುದ್ಧ ತೇಜೋವಧೆ ಯತ್ನ ನಡೆಯುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/minister-sudhakar-alleged-that-an-attempt-was-made-to-defame-the-karnataka-politicians-810969.html" target="_blank">ರಾಜಕೀಯ ಷಡ್ಯಂತ್ರ ಆರಂಭ: ತೇಜೋವಧೆ ಮಾಡುವ ಯತ್ನವಿದು –ಸುಧಾಕರ್</a></strong></p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾವು ಆರು ಜನ ಸಚಿವರು ಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಉಳಿದ ಸಚಿವರೂ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದರು</p>.<p>‘ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ನಾನು ಗೃಹಮಂತ್ರಿ ಜೊತೆ ಸಹ ಮಾತನಾಡಿದ್ದೇನೆ. ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನೋಡಪ್ಪ ಏನೋ ಆಗ್ತಿದೆ. ಗೊಲ್ ಮಾಲ್ ಮಾಡ್ತಿದ್ದಾರೆ ಅಂತ ಹಳೇ ಮಿತ್ರರರು ಹೇಳಿದ್ದರು. ಸತ್ಯ ಹೊರಗಡೆ ಬರುವಷ್ಟರಲ್ಲಿ ಎಲ್ಲ ಮಾಧ್ಯಮಗಳಲ್ಲಿ ತೊರಿಸುತ್ತೀರಾ. ಹೀಗಾಗಿ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದೂ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/six-ministers-who-went-to-court-against-defamatory-news-publication-810888.html" target="_blank">ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>