<p><strong>ಬೆಂಗಳೂರು:</strong> ಬಿಯರ್ ಹಾಗೂ ಆಲ್ಕೊಹಾಲ್ ಪ್ರಮಾಣ ಕಡಿಮೆ ಇರುವ ಪೇಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದರು.</p>.<p>ಬಿಯರ್, ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಆಲ್ಕೊಹಾಲ್ ಪ್ರಮಾಣ ಕಡಿಮೆ ಇರುವ ಪೇಯಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಹಾಗೂ 2019–20 ಹಣಕಾಸು ವರ್ಷದಲ್ಲಿ ₹20,950 ಕೋಟಿ ವರಮಾನಸಂಗ್ರಹದ ಗುರಿ ಘೋಷಿಸಲಾಗಿದೆ.</p>.<p><strong>ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ): </strong>ವಾಣಿಜ್ಯ ತೆರಿಗೆ ಇಲಾಖೆಗೆ ₹76,046 ಕೋಟಿ ವರಮಾನಸಂಗ್ರಹ ಗುರಿ ನಿಗದಿ ಪಡಿಸಲಾಗಿದೆ. ಜಿಎಸ್ಟಿ ಅಡಿಯಲ್ಲಿ ಆದಾಯ ಸರಿದೂಗದಿದ್ದರೆ, ಪರಿಹಾರ ಕಾಯ್ದೆಯಲ್ಲಿ ನಿಗದಿ ಪಡಿಸಿದಂತೆ ರಾಜ್ಯಗಳಿಗೆ 2025ರ ವರೆಗೂ ಪರಿಹಾರ ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ನಿರ್ಧರಿಸಿದೆ.</p>.<p>ಜಿಎಸ್ಟಿ ಜಾರಿಗಾಗಿ ಹಿಂದಿನ ತೆರಿಗೆ ಬಾಕಿ ಕಡಿತಗೊಳಿಸಲು<strong> ಸಮಗ್ರ ಕರ ಸಮಾಧಾನ ಯೋಜನೆ</strong> ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಯರ್ ಹಾಗೂ ಆಲ್ಕೊಹಾಲ್ ಪ್ರಮಾಣ ಕಡಿಮೆ ಇರುವ ಪೇಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದರು.</p>.<p>ಬಿಯರ್, ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಆಲ್ಕೊಹಾಲ್ ಪ್ರಮಾಣ ಕಡಿಮೆ ಇರುವ ಪೇಯಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಹಾಗೂ 2019–20 ಹಣಕಾಸು ವರ್ಷದಲ್ಲಿ ₹20,950 ಕೋಟಿ ವರಮಾನಸಂಗ್ರಹದ ಗುರಿ ಘೋಷಿಸಲಾಗಿದೆ.</p>.<p><strong>ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ): </strong>ವಾಣಿಜ್ಯ ತೆರಿಗೆ ಇಲಾಖೆಗೆ ₹76,046 ಕೋಟಿ ವರಮಾನಸಂಗ್ರಹ ಗುರಿ ನಿಗದಿ ಪಡಿಸಲಾಗಿದೆ. ಜಿಎಸ್ಟಿ ಅಡಿಯಲ್ಲಿ ಆದಾಯ ಸರಿದೂಗದಿದ್ದರೆ, ಪರಿಹಾರ ಕಾಯ್ದೆಯಲ್ಲಿ ನಿಗದಿ ಪಡಿಸಿದಂತೆ ರಾಜ್ಯಗಳಿಗೆ 2025ರ ವರೆಗೂ ಪರಿಹಾರ ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ನಿರ್ಧರಿಸಿದೆ.</p>.<p>ಜಿಎಸ್ಟಿ ಜಾರಿಗಾಗಿ ಹಿಂದಿನ ತೆರಿಗೆ ಬಾಕಿ ಕಡಿತಗೊಳಿಸಲು<strong> ಸಮಗ್ರ ಕರ ಸಮಾಧಾನ ಯೋಜನೆ</strong> ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>