ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ಅಂಚೆ- ಕುಂಚ ಸ್ಪರ್ಧೆ

Last Updated 20 ಜೂನ್ 2018, 16:39 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ಆಯೋಜಿ
ಸಲಾಗಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಐ.ಶಶಿಕಾಂತ ಜೈನ್ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗದಲ್ಲಿ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯ ವಿಷಯ: ಮಹಾತ್ಮ ಗಾಂಧೀಜಿ.

ಪೆನ್ಸಿಲ್ ಅಥವಾ ಇಂಡಿಯನ್ ಇಂಕ್ ಬಳಸಿ ಚಿತ್ರಗಳನ್ನು ರಚಿಸಬೇಕು. ಸ್ಪರ್ಧೆಯ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ಡಿಸೆಂಬರ್ 30ರೊಳಗೆ ನಿರ್ದೇಶಕರು, ಯೊಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ, ಧರ್ಮಸ್ಥಳ - 574 216 ಇಲ್ಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT