<p>ಮೈಸೂರು: ‘ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಸಿದ್ದರಾಮಯ್ಯ ಕರ್ನಾಟಕದ ಖಮೇನಿ ಆಗುವುದಕ್ಕೆ ಹೊರಟಿದ್ದಾರೆ’ ಎಂದು ಬಿಜೆಪಿ ಮುಖಂಡ ಪ್ರತಾಪ ಸಿಂಹ ಟೀಕಿಸಿದರು.</p>.<p>ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಶಾಲೆಗಳಲ್ಲಿ ಹಿಜಾಬ್ ಧರಿಸಲು ಮುಸ್ಲಿಮರು ಅವಕಾಶ ಕೇಳಿರಲಿಲ್ಲ. ಆದರೆ, ಸರ್ಕಾರ ಸಮವಸ್ತ್ರ ಸಂಹಿತೆ ಬದಿಗಿಟ್ಟು ಹಿಜಾಬ್ಗೆ ಅವಕಾಶ ಕೊಟ್ಟಿದೆ. ಹಿಂದೂಗಳನ್ನು ಕೆರಳಿಸಲೆಂದೇ ಸಿದ್ದರಾಮಯ್ಯ ಈ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ಜನಿವಾರ, ಶಿವಧಾರವನ್ನು ಬಟ್ಟೆ ಒಳಗೆ ಹಾಕುತ್ತೇವೆ. ಅದಕ್ಕೆ ಅನುಮತಿ ಕೊಡುವುದಕ್ಕೆ ಇವರು ಯಾರು? ಶಾಲೆಗಳಿಗೆ ಬುರ್ಖಾವೂ ಬೇಡ, ಕೇಸರಿ ಶಾಲೂ ಬೇಡ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-1247273203</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಸಿದ್ದರಾಮಯ್ಯ ಕರ್ನಾಟಕದ ಖಮೇನಿ ಆಗುವುದಕ್ಕೆ ಹೊರಟಿದ್ದಾರೆ’ ಎಂದು ಬಿಜೆಪಿ ಮುಖಂಡ ಪ್ರತಾಪ ಸಿಂಹ ಟೀಕಿಸಿದರು.</p>.<p>ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಶಾಲೆಗಳಲ್ಲಿ ಹಿಜಾಬ್ ಧರಿಸಲು ಮುಸ್ಲಿಮರು ಅವಕಾಶ ಕೇಳಿರಲಿಲ್ಲ. ಆದರೆ, ಸರ್ಕಾರ ಸಮವಸ್ತ್ರ ಸಂಹಿತೆ ಬದಿಗಿಟ್ಟು ಹಿಜಾಬ್ಗೆ ಅವಕಾಶ ಕೊಟ್ಟಿದೆ. ಹಿಂದೂಗಳನ್ನು ಕೆರಳಿಸಲೆಂದೇ ಸಿದ್ದರಾಮಯ್ಯ ಈ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ಜನಿವಾರ, ಶಿವಧಾರವನ್ನು ಬಟ್ಟೆ ಒಳಗೆ ಹಾಕುತ್ತೇವೆ. ಅದಕ್ಕೆ ಅನುಮತಿ ಕೊಡುವುದಕ್ಕೆ ಇವರು ಯಾರು? ಶಾಲೆಗಳಿಗೆ ಬುರ್ಖಾವೂ ಬೇಡ, ಕೇಸರಿ ಶಾಲೂ ಬೇಡ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-1247273203</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>